Wednesday, May 1, 2024
HomeUncategorizedಸುಳ್ಯ, ಕಡಬ ತಾಲೂಕುಗಳಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಸುಳ್ಯ, ಕಡಬ ತಾಲೂಕುಗಳಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ನಿನ್ನೆಯ ಮಳೆ ಸಾವು ನೋವುಗಳಿಗೆ ಕಾರಣವಾಗಿತ್ತು. ಇನನೂ ಕೂಡ ಈ ತಾಲೂಕುಗಳಲ್ಲಿ ವರುಣನ ಆರ್ಭಟ ತಣ್ಣಗಾಗಿಲ್ಲ.

ಈ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನಾಳೆಯೂ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

- Advertisement -
spot_img

Latest News

error: Content is protected !!