Saturday, May 18, 2024
Homeಕರಾವಳಿದಕ್ಷಿಣ ಕನ್ನಡ: ಭಾರೀ ಮಳೆ ಹಿನ್ನೆಲೆ: ನಾಳೆ ಶಾಲೆ-ಕಾಲೇಜಿಗೆ ರಜೆ: ಡಾ.ಕೆ.ವಿ. ರಾಜೇಂದ್ರ ಆದೇಶ

ದಕ್ಷಿಣ ಕನ್ನಡ: ಭಾರೀ ಮಳೆ ಹಿನ್ನೆಲೆ: ನಾಳೆ ಶಾಲೆ-ಕಾಲೇಜಿಗೆ ರಜೆ: ಡಾ.ಕೆ.ವಿ. ರಾಜೇಂದ್ರ ಆದೇಶ

spot_img
- Advertisement -
- Advertisement -

ದಕ್ಷಿಣ ಕನ್ನಡ:ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ  ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಮಳೆ ಬಿರುಸು ಮುಂದುವರಿದ ಹಿನ್ನಲೆಯಲ್ಲಿ ಶುಕ್ರವಾರವೂ ರಜೆ ಘೋಷಿಸಲಾಗಿದೆ

- Advertisement -
spot_img

Latest News

error: Content is protected !!