- Advertisement -
- Advertisement -
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಚಂದ್ರ ದರ್ಶನವಾಗದ ಹಿನ್ನಲೆ ಶನಿವಾರ ರಂಜಾನ್ ಹಬ್ಬವನ್ನು ಆಚರಿಸಲಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮಾಹಿತಿ ನೀಡಿದ್ದು, ಇಂದು ಚಂದ್ರನ ದರ್ಶನವಾಗದ ಕಾರಣ, ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದವರು ರಂಜಾನ್ ಉಪವಾಸವನ್ನು ಅಂತ್ಯಗೊಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.
- Advertisement -