Friday, May 3, 2024
Homeಕರಾವಳಿನಾಳೆ ಸಾರ್ವಜನಿಕರನ್ನು ಭೇಟಿ ಮಾಡಲಿರುವ ನೂತ ಸ್ಪೀಕರ್ ಯು.ಟಿ.ಖಾದರ್

ನಾಳೆ ಸಾರ್ವಜನಿಕರನ್ನು ಭೇಟಿ ಮಾಡಲಿರುವ ನೂತ ಸ್ಪೀಕರ್ ಯು.ಟಿ.ಖಾದರ್

spot_img
- Advertisement -
- Advertisement -

ಮಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.

ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ತವರು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಲಿರುವ ಯು.ಟಿ.ಖಾದರ್ ಮೇ 25ರಂದು ಬೆಳಗ್ಗೆ 10:30ಕ್ಕೆ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!