Friday, June 5, 2026
Homeಕರಾವಳಿಉಡುಪಿಮಳೆಯಿಂದ  ಕರಾವಳಿ ಜಿಲ್ಲೆಗಳಿಗಾದ ನಷ್ಟ: ಉಡುಪಿಯಲ್ಲಿ ಸಿಎಂ ಬೊಮ್ಮಾಯಿ ಮಾಹಿತಿ

ಮಳೆಯಿಂದ  ಕರಾವಳಿ ಜಿಲ್ಲೆಗಳಿಗಾದ ನಷ್ಟ: ಉಡುಪಿಯಲ್ಲಿ ಸಿಎಂ ಬೊಮ್ಮಾಯಿ ಮಾಹಿತಿ

- Advertisement -
- Advertisement -

ಉಡುಪಿ; ಕರಾವಳಿಯಲ್ಲಿ ಮಳೆಗೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 355 ಹೆಕ್ಟೇರ್ ತೋಟ, ಬೆಳೆ ನಾಶವಾಗಿದೆ ಎಂದು ಉಡುಪಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ‌ ಮಾಹಿತಿ ನೀಡಿದ್ದಾರೆ.

ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಈ ಮೂರು ಜಿಲ್ಲೆಗಳಲ್ಲಿ 1062 ಮನೆಗಳಿಗೆ ಹಾನಿಯಾಗಿದೆ. ಕರಾವಳಿಯಲ್ಲಿ 2187 ರಸ್ತೆಗಳಿಗೆ ಹಾನಿಯಾಗಿದೆ. 5000 ಕ್ಕೂ ಹೆಚ್ಚು ವಿದ್ಯುತ್ ಕಂಬ ಬಿದ್ದಿದೆ.
ದ.ಕ ಉಡುಪಿ, ಉ.ಕ ದಲ್ಲಿ 168 ಸೇತುವೆಗಳಿಗೆ ಹಾನಿಯಾಗಿದೆ ಎಂದಿದ್ದಾರೆ.

- Advertisement -

Latest News

error: Content is protected !!