- Advertisement -
- Advertisement -
ಬೆಂಗಳೂರು: ಇತ್ತೀಚೆಗೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದು ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದ್ದರು. ಈ ಪ್ರತಿಭಟನೆಯಿಂದ ಸಾರಿಗೆ ನಿಗಮಗಳಿಗೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂಬುದಾಗಿ ಹೇಳಿರುವಂತ ಸಾರಿಗೆ ನಿಗಮ 4 ನಿಗಮಗಳಿಂದ 200 ನೌಕರರನ್ನು ಅಮಾನತುಗೊಳಿಸಿದೆ ಎಂಬ ವರದಿ ಪ್ರಕಟವಾಗಿದೆ.
ಪ್ರತಿಭಟನೆಯಿಂದಾಗಿ ನಾಲ್ಕು ದಿನಗಳ ಕಾಲ ಸಾರಿಗೆ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದಾಗಿ ಅನೇಕ ಪ್ರಯಾಣಿಕರು ಮತ್ತು 4 ನಿಗಮ ಮುಷ್ಕರದಿಂದಾಗಿ ಸಾರಿಗೆ ನಿಗಮಗಳಿಗೆ ಕೋಟ್ಯಾಂತರ ನಷ್ಟ ಉಂಟಾಗಿದೆ ಎಂಬುದಾಗಿ ಆರೋಪಿಸಿ, 200 ನೌಕರರನ್ನು ಅಮಾನತುಗೊಳಿಸಲಾಗಿದೆ ಎನ್ನಲಾಗಿದೆ.
- Advertisement -