- Advertisement -
- Advertisement -
ದೊಡ್ಡಬಳ್ಳಾಪುರ; ಇಂದು ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಎಲ್ ಆಂಡ್ ಟಿ ಮುಂಭಾಗದಲ್ಲಿ ಬಿಜೆಪಿ ‘ಜನಸ್ಪಂದನ’ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ರಾಜ್ಯ ಹಾಗೂ ಕೇಂದ್ರ ಬಿಜೆಪಿ ಹಿರಿಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಜನಸ್ಪಂದನ ಸಮಾವೇಶದಲ್ಲಿ ಇತ್ತೀಚೆಗೆ ನಿಧನರಾಗಿದ್ದ ಸಚಿವರಾಗಿದ್ದ ದಿ.ಉಮೇಶ್ ಕತ್ತಿ ಮತ್ತು ಬಿಜೆಪಿ ಕಾರ್ಯಕರ್ತನಾಗಿದ್ದ ದಿ. ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.
- Advertisement -