Sunday, May 19, 2024
Homeಕರಾವಳಿಪೆರ್ನೆ: "ಬಲೆ ತುಲು ಲಿಪಿ ಕಲ್ಪುಗ" ಕಾರ್ಯಗಾರ

ಪೆರ್ನೆ: “ಬಲೆ ತುಲು ಲಿಪಿ ಕಲ್ಪುಗ” ಕಾರ್ಯಗಾರ

spot_img
- Advertisement -
- Advertisement -

ಪೆರ್ನೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ಶ್ರೀ ರಾಮಾಂಜನೇಯ ಭಜನಾ ಮಂದಿರ ಕಾರ್ಲ ಪೆರ್ನೆ ಇವರ ಆಶ್ರಯದಲ್ಲಿ ಕಾರ್ಲ ಪೆರ್ನೆ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ “ಬಲೆ ತುಲು ಲಿಪಿ ಕಲ್ಪುಗ” ಕಾರ್ಯಗಾರ ನಡೆಯಿತು.

ಶ್ರೀ ರಾಮಾಂಜನೇಯ ಭಜನಾ ಮಂದಿರ ಕಾರ್ಲ ಪೆರ್ನೆ ಇದರ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತುಳು ಲಿಪಿ ಶಿಕ್ಷಕಿ ಪೂರ್ಣಿಮಾ ಬಂಟ್ವಾಳ ತುಳು ಲಿಪಿ ಬರೆಯುವುದರ ಮೂಲಕ ಕಾರ್ಯಗಾರಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬಾಲ ಗೋಕುಲದ ಮೇಲ್ವಿಚಾರಕರಾದ ತಿಮ್ಮಪ್ಪ ಕೆ ಕಾರ್ಲ, ತುಳು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ, ಶ್ರೀ ರಾಮಾಂಜನೇಯ ಭಜನಾ ಮಂದಿರ ಇದರ ಸದಸ್ಯರಾದ ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ಜಯಪ್ರಸಾದ್ ಕುಲಾಲ್ ಇವರು ಕಾರ್ಯಕ್ರಮ ನಿರೂಪಿಸಿದರು. ಜೈ ತುಲುನಾಡ್ (ರಿ) ಇದರ ಸಹ ಸಂಘಟನಾ ಕಾರ್ಯದರ್ಶಿ ಅಶ್ರಫ್ ಭಸ್ತಿಕೋಡಿ ಹಾಗೂ ಜನಾರ್ಧನ ಪೆರ್ನೆ ಕಾರ್ಯಗಾರಕ್ಕೆ ಸಹಕರಿಸಿದರು.

- Advertisement -
spot_img

Latest News

error: Content is protected !!