Wednesday, May 15, 2024
Homeಕರಾವಳಿಬೆಳ್ತಂಗಡಿ: ಗೆಜ್ಜೆಗಿರಿ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ತಿರುವು..!ಬ್ಯಾನರ್ ಹರಿದ ಮಕ್ಕಳು ಹಾಗೂ ಪೋಷಕರಿಂದ...

ಬೆಳ್ತಂಗಡಿ: ಗೆಜ್ಜೆಗಿರಿ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ತಿರುವು..!ಬ್ಯಾನರ್ ಹರಿದ ಮಕ್ಕಳು ಹಾಗೂ ಪೋಷಕರಿಂದ ತಪ್ಪೊಪ್ಪಿಗೆ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ಮಹತ್ತರ ತಿರುವು ದೊರೆತಿದೆ..

ಸ್ಥಳೀಯ ನಿವಾಸಿಗಳಾದ ಮೂವರು ಅಪ್ರಾಪ್ತ ಮಕ್ಕಳಿಂದ  ಈ ಕೃತ್ಯ ನಡೆದಿದ್ದು, ಇಂದು ಪೋಷಕರ ಸಹಿತ ಮೂವರು ಅಪ್ರಾಪ್ತರು ಮರೋಡಿಯ ಪೊಸರಡ್ಕ ಕ್ಷೇತ್ರಕ್ಕೆ ಬಂದು ತಪ್ಪು ಕಾಣಿಕೆಯನ್ನು ಸಲ್ಲಿಸಿ ತಪ್ಪೊಪ್ಪಿಕೊಂಡಿದ್ದಾರೆ.

ಈ ಪ್ರಕರಣವು ಜಿಲ್ಲೆಯಾದ್ಯಂತ ಸಂಚಲನವನ್ನು ಸೃಷ್ಟಿ ಮಾಡಿತ್ತು.. ಯಾರೇ ಕೃತ್ಯವನ್ನು ಎಸೆಗಿದ್ದರೂ 24 ಗಂಟೆಯೊಳಗಾಗಿ ಕ್ಷೇತ್ರಕ್ಕೆ ಬಂದು ತಪ್ಪೊಪ್ಪಿ ಕೊಳ್ಳಬೇಕೆಂದು ಸೂಚಿಸಲಾಗಿತ್ತು. ಆದರೆ ಇಂದು ಕೃತ್ಯವೆಸೆಗಿದ ಅಪ್ರಾಪ್ತರು ತಿಳಿಯದೇ ಈ ಕೃತ್ಯವನ್ನು ಎಸೆಗಿದ್ದಾರೆ. ಅವರ ತಪ್ಪನ್ನು ಮನ್ನಿಸಬೇಕೆಂದು ವಿನಂತಿಸಿ ಪೊಸರಡ್ಕ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಯಕ್ಷಗಾನ ಆಯೋಜಕರ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರಾರ್ಥಿಸಲಾಯಿತು.

- Advertisement -
spot_img

Latest News

error: Content is protected !!