Friday, March 29, 2024
Homeತಾಜಾ ಸುದ್ದಿರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ವಿಚಾರಣೆ ವೇಳೆ ಉಲ್ಟಾ ಹೊಡೆದ ಲೇಡಿ:ನನ್ನನ್ನು...

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ವಿಚಾರಣೆ ವೇಳೆ ಉಲ್ಟಾ ಹೊಡೆದ ಲೇಡಿ:ನನ್ನನ್ನು ಹನಿಟ್ರ್ಯಾಫ್ ಗೆ ಬಳಸಿಕೊಳ್ಳಲಾಗಿದೆ ಎಂದ ಯುವತಿ

spot_img
- Advertisement -
- Advertisement -

ಬೆಂಗಳೂರು:  ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಸಿಡಿ ಲೇಡಿ ಉಲ್ಟಾ ಹೊಡೆದಿದ್ದಾಳೆ.

ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿ ಟ್ರ್ಯಾಪ್‌ಗೆ ಬಳಸಿಕೊಂಡು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ಸಿಡಿ ಲೇಡಿ ಎಸ್‌ಐಟಿ ಅಧಿಕಾರಿಗಳ ಮುಂದೆ ಉಲ್ಟಾ ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ.  

ಈ ಸಂಬಂಧ ಎಸ್​ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿಯ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದ್ದು, ಈ ಹಿಂದೆ ಒತ್ತಡದಲ್ಲಿದ್ದರಿಂದ ರಮೇಶ್ ಜಾರಕಿಹೊಳಿ ವಿರುದ್ಧ ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತಿಳಿಸಿದ್ದಾಳೆ ಅಂತಾ ಹೇಳಲಾಗಿದೆ. ಆದ್ರೆ ಯುವತಿ ಪರ ವಕೀಲ ಮಂಜುನಾಥ್ ಯುವತಿ ಈ ರೀತಿ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!