Friday, April 26, 2024
Homeಚಿಕ್ಕಮಗಳೂರುಕಾಫಿನಾಡಿನಲ್ಲಿ ಹಾಡಹಗಲೇ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿ

ಕಾಫಿನಾಡಿನಲ್ಲಿ ಹಾಡಹಗಲೇ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿ

spot_img
- Advertisement -
- Advertisement -

ಚಿಕ್ಕಮಗಳೂರು: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರುಳ್ಳಿಬಿದರೆ ಗ್ರಾಮದ ಬಳಿ ನಡೆದಿದೆ.

ಚಂದ್ರುಳ್ಳಿಬಿದರೆ ಗ್ರಾಮದ ಪ್ರಕಾಶ್, ಪ್ರವೀಣ್ ಹತ್ಯೆಯಾದವರು. ಚಿಕ್ಕಮಗಳೂರು ತಾಲೂಕಿನ ಉಜ್ಜಯಿನಿ ಗ್ರಾಮದ ರಮೇಶ್​ ಎಂಬಾತ ಇಬ್ಬರನ್ನು ಹತ್ಯೆಗೈದ ವ್ಯಕ್ತಿ. ಈತನನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -
spot_img

Latest News

error: Content is protected !!