- Advertisement -
- Advertisement -
ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು ಮಾಡಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ , ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ. ಇವರ ವಿರುದ್ಧ ಪುತ್ತೂರು ನಗರ ಠಾಣೆ Cr no.39/23 u/s 323,324,506 r/w 34 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಅಮಾನತು ಮಾಡಲಾಗಿದೆ.
- Advertisement -