Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ;  ಹಳ್ಳ ದಾಟುವಾಗ ನೀರಿನಲ್ಲಿ ಯುವಕರಿಬ್ಬರು ಕೊಚ್ಚಿ ಹೋಗಿ ಪವಾಡಸದೃಶ್ಯವಾಗಿ ಪಾರಾದ ಪ್ರಕರಣ: ಘಟನಾ ಸ್ಥಳಕ್ಕೆ...

ಬೆಳ್ತಂಗಡಿ;  ಹಳ್ಳ ದಾಟುವಾಗ ನೀರಿನಲ್ಲಿ ಯುವಕರಿಬ್ಬರು ಕೊಚ್ಚಿ ಹೋಗಿ ಪವಾಡಸದೃಶ್ಯವಾಗಿ ಪಾರಾದ ಪ್ರಕರಣ: ಘಟನಾ ಸ್ಥಳಕ್ಕೆ ಗ್ರಾ.ಪಂ. ಉಪಾಧ್ಯಕ್ಷ, ವಲಯ ವನ್ಯಜೀವಿ ಅರಣ್ಯಾಧಿಕಾರಿ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ;  ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲ ಪೇಲ ಸಂಪರ್ಕ ರಸ್ತೆಯ ಕೂಡು ಜಾಲು ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಅಪಾಯದಿಂದ ಪಾರಾದ ಬಗ್ಗೆ   ಮಾಧ್ಯಮದಲ್ಲಿ ಪ್ರಸಾರವಾದ ಪ್ರದೇಶಕ್ಕೆ 16-06-2025 ಗ್ರಾಮ ಪಂಚಾಯತ್ ವತಿಯಿಂದ ಸ್ಥಳ ಭೇಟಿ  ನಡೆಸಿ ಸದರಿ ಸ್ಥಳದಲ್ಲಿ ಅಪಾಯಕಾರಿ ಫಲಕವನ್ನು ಅಳವಡಿಸಲಾಯಿತು . ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಲೋಕನಾಥ ಶೆಟ್ಟಿ ಸದಸ್ಯರಾದ ಶ್ರೀ ಪ್ರಭಾಕರ್ ಆಚಾರ್ಯ ಗ್ರಾಮ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ವಲಯ ವನ್ಯಜೀವಿ ಫಾರೆಸ್ಟ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!