- Advertisement -
- Advertisement -
ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಬಿ ಸದಾಶಿವ ಪ್ರಭು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಹೆಚ್ಚುವರಿ ಜಿಲ್ಲಾಧಿಕಾರಿ ನೇಮಕ ಮಾಡಲಾಗಿದೆ.
ಚಿತ್ರದುರ್ಗದ ಎಡಿಸಿ ಬಾಲಕೃಷ್ಣಪ್ಪ ಇವರನ್ನು ಉಡುಪಿ ಜಿಲ್ಲೆಯ ಎಡಿಸಿಯಾಗಿ ನಿಯೋಜಿಸಲಾಗಿದೆ.
- Advertisement -