Monday, June 30, 2025
Homeಕರಾವಳಿಉಡುಪಿಉಡುಪಿ: ವೈಶ್ಯವಾಟಿಕೆ ನಡೆಸುತ್ತಿದ್ದ ಲಾಡ್ಜ್ ಗೆ ದಾಳಿ, ಮಹಿಳೆಯ ರಕ್ಷಣೆ

ಉಡುಪಿ: ವೈಶ್ಯವಾಟಿಕೆ ನಡೆಸುತ್ತಿದ್ದ ಲಾಡ್ಜ್ ಗೆ ದಾಳಿ, ಮಹಿಳೆಯ ರಕ್ಷಣೆ

spot_img
- Advertisement -
- Advertisement -

ಉಡುಪಿ: ವೈಶ್ಯವಾಟಿಕೆ ನಡೆಸುತ್ತಿದ್ದ ಲಾಡ್ಜ್’ಗೆ ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ.

ಜನವರಿ 19 ರಂದು ಪೊಲೀಸ್ ನಿರೀಕ್ಷಕರಾದ  ರಾಮಚಂದ್ರ ನಾಯಕ್‌  ಪರ್ಕಳ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಇರುವ ಶ್ರೀ ಸಾಯಿ ಲಾಡ್ಜ್‌ ನ ರಲ್ಲಿ  ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿ ಶರಣಪ್ಪ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!