- Advertisement -
- Advertisement -
ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ನೇಮಕವಾಗಿದ್ದಾರೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ
- Advertisement -