- Advertisement -
- Advertisement -
ಉಡುಪಿ : ಉಡುಪಿಯಲ್ಲಿ ಸಾರ್ವಜನಿಕರು ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಇಬ್ಬರನ್ನೂ ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದೆ.
ಈ ಘಟನೆ ಬೆಳಗ್ಗೆ ನಡೆದಿದೆ ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ರಾಸಲೀಲೆಯಲ್ಲಿ ತೊಡಗಿದ್ದ ವೇಳೆ, ಜನರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.
- Advertisement -