Monday, May 6, 2024
Homeಕರಾವಳಿಉಡುಪಿಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಎಂ.ಕೂರ್ಮರಾವ್ ನೇಮಕ

ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಎಂ.ಕೂರ್ಮರಾವ್ ನೇಮಕ

spot_img
- Advertisement -
- Advertisement -

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡಲಾಗಿದೆ.

ಈ ಮೊದಲು ಎಂ ಕೂರ್ಮರಾಬ್ ಈಶಾನ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.

- Advertisement -
spot_img

Latest News

error: Content is protected !!