- Advertisement -
- Advertisement -
ಉಡುಪಿ; ಕುಂದಾಪುರದ ವಕ್ವಾಡಿ ಸಮೀಪದ ವಾರಾಹಿ ಕಾಲುವೆಯ ಕೆಸರಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನವನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಹಸು ಕೇಸರಿನಲ್ಲಿ ಸಿಲುಕಿದ್ದನ್ನು ನೋಡಿದ ಸ್ಥಳೀಯರು ಕೂಡಲೇ ಅದನ್ನು ರಕ್ಷಿಸಿದ್ದಾರೆ. ಇದೊಂದು ಅಪಾಯಕಾರಿ ಸ್ಥಳವಾಗಿದ್ದು ಸಂಬಂಧಪಟ್ಟ ಇಲಾಖೆ ಯವರು ಈ ಕೂಡಲೆ ಗಮನ ಹರಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸ ಬೇಕು ಎಂದು ಆಗ್ರಹಿಸಿದ್ದಾರೆ.
- Advertisement -