Sunday, April 28, 2024
Homeಕರಾವಳಿಉಡುಪಿಉಡುಪಿ; ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ದನದ ರಕ್ಷಣೆ

ಉಡುಪಿ; ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ದನದ ರಕ್ಷಣೆ

spot_img
- Advertisement -
- Advertisement -

ಉಡುಪಿ; ಕುಂದಾಪುರದ ವಕ್ವಾಡಿ ಸಮೀಪದ ವಾರಾಹಿ ಕಾಲುವೆಯ ಕೆಸರಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನವನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಹಸು ಕೇಸರಿನಲ್ಲಿ ಸಿಲುಕಿದ್ದನ್ನು ನೋಡಿದ ಸ್ಥಳೀಯರು ಕೂಡಲೇ ಅದನ್ನು ರಕ್ಷಿಸಿದ್ದಾರೆ. ಇದೊಂದು ಅಪಾಯಕಾರಿ ಸ್ಥಳವಾಗಿದ್ದು ಸಂಬಂಧಪಟ್ಟ ಇಲಾಖೆ ಯವರು ಈ ಕೂಡಲೆ ಗಮನ ಹರಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸ ಬೇಕು ಎಂದು ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!