Thursday, May 2, 2024
Homeಕರಾವಳಿಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

spot_img
- Advertisement -
- Advertisement -

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9ರಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್ ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮೂಲಿಕ್ಕಾರ್ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.

- Advertisement -
spot_img

Latest News

error: Content is protected !!