- Advertisement -
- Advertisement -
ಬಂಟ್ವಾಳ:ಇಲ್ಲಿನ ಬಂಟ್ವಾಳ ಮೊಕ್ಕಾಂ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಾಶಿ ಮಠ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಭೇಟಿಮಾಡಿದರು.

ಈವೇಳೆ ಅವರು ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದ ಮೋಕ್ತೇಸರ ಗೋವಿಂದ ಪ್ರಭು, ಪುರುಷೋತ್ತಮ ಶೇಣೈ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ,ಭಾಮಿ ನಾರಾಯಣ ಶೆಣೈ ಉಪಸ್ಥಿತರಿದ್ದರು.
- Advertisement -