Friday, April 26, 2024
Homeಕರಾವಳಿಮಂಗಳೂರು: ಮೊಬೈಲ್ ವಿಚಾರದಲ್ಲಿ ಜಗಳವಾಡಿದ್ದ ಯುವಕ ನಾಪತ್ತೆ

ಮಂಗಳೂರು: ಮೊಬೈಲ್ ವಿಚಾರದಲ್ಲಿ ಜಗಳವಾಡಿದ್ದ ಯುವಕ ನಾಪತ್ತೆ

spot_img
- Advertisement -
- Advertisement -

ಮಂಗಳೂರು: ಉಳ್ಳಾಲದ ಕೆ.ಸಿ.ನಗರ ಫಲಾಹ್ ಶಾಲೆ ಬಳಿಯ ಯುವಕನೊಬ್ಬ ನಾಪತ್ತೆ ಆಗಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೇಖ್ ಝಾಹಿದ್ ನಿಝ್ಮಾನ್ (19) ನಾಪತ್ತೆ ಯಾದ ಯುವಕ.

ಕಳೆದ ಗುರುವಾರ ಮೊಬೈಲ್ ವಿಚಾರವಾಗಿ ಮನೆಯಲ್ಲಿ ಜಗಳವಾಡಿದ್ದ ಶೇಖ್ ಝಾಹಿದ್ ನಿಝ್ಮಾನ್ ಬಳಿಕ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆ ಆಗಿದ್ದಾರೆ ಎಂದು ಆತನ ತಂದೆ ನಝೀರ್ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಉಳ್ಳಾಲ ಪೊಲೀಸ್ ಠಾಣೆ 0824-2466269 ಕರೆ ಮಾಡಿ ತಿಳಿಸುವಂತೆ ಕೋರಲಾಗಿದೆ.

- Advertisement -
spot_img

Latest News

error: Content is protected !!