- Advertisement -
- Advertisement -
ನಿಡ್ಡೋಡಿ: ಕಲ್ಲಮುಂಡ್ಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಡೋಡಿ ಬಂಗೇರಪದವಿನ ಕಾಯರ್ಮುಗೇರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿದರು.
ಈ ಸಂದರ್ಭ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು ಹಾಗೂ ಪ್ರಮುಖರು ಹಾಜರಿದ್ದರು.
- Advertisement -