- Advertisement -
- Advertisement -
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏ. 22 ರಂದು ನಡೆದ ಉಗ್ರರ ದಾಳಿಯ ನಂತರ ಇದೀಗ ಮೊದಲ ಬಾರಿಗೆ ಏ.29 ಬುಧವಾರದಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.
ಏ.29 ಬುಧವಾರದಂದು ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಪಾಕ್ ವಿರುದ್ಧ ಭಾರತ ಯುದ್ಧ ಘೋಷಣೆ ಮಾಡುತ್ತಾ? ಅಥವಾ ಶಾಂತಿ ಒಪ್ಪಂದದ ಮೂಲಕ ಯುದ್ಧ ಆಗುವುದನ್ನು ತಪ್ಪಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.
- Advertisement -