Friday, May 3, 2024
Homeಕರಾವಳಿಉಡುಪಿಕೊಲ್ಲೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾತಾಮನ್ ವಿಶೇಷ ಪೂಜೆ

ಕೊಲ್ಲೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾತಾಮನ್ ವಿಶೇಷ ಪೂಜೆ

spot_img
- Advertisement -
- Advertisement -

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದ ನಿರ್ಮಲಾ‌ ಸೀತಾರಾಮನ್ ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

ಪೂರ್ಣ ಕುಂಭ ಸ್ವಾಗತದೊಂದಿಗೆ ನಿರ್ಮಲಾ ಸೀತಾರಾಮನ್ ಅವರನ್ನು ದೇವಳದ ಆಡಳಿತ ಮಂಡಳಿ ಸ್ವಾಗತಿಸಿತು.

- Advertisement -
spot_img

Latest News

error: Content is protected !!