Thursday, April 25, 2024
Homeತಾಜಾ ಸುದ್ದಿರಾಷ್ಟ್ರಪತಿ ಭೇಟಿ ಮಾಡಿದ ಕೃಷ್ಣ ಜನ್ಮಾಷ್ಟಮಿ ಶುಭಾಶಯ ಕೋರಿದ ಶೋಭಾ ಕರಂದ್ಲಾಜೆ

ರಾಷ್ಟ್ರಪತಿ ಭೇಟಿ ಮಾಡಿದ ಕೃಷ್ಣ ಜನ್ಮಾಷ್ಟಮಿ ಶುಭಾಶಯ ಕೋರಿದ ಶೋಭಾ ಕರಂದ್ಲಾಜೆ

spot_img
- Advertisement -
- Advertisement -

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ಕೋರಿದ ಶೋಭಾ ಕರಂದ್ಲಾಜೆ, ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರಾಜ್ಯ ಸಚಿವ ಕೈಲಾಶ್ ಚೌಧರಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!