Monday, May 6, 2024
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪುತ್ತೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ: ಬೊಳುವಾರಿನಲ್ಲಿ ಸರ್ಕಾರಿ ಬಸ್ ಗೆ ಕಲ್ಲು...

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪುತ್ತೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ: ಬೊಳುವಾರಿನಲ್ಲಿ ಸರ್ಕಾರಿ ಬಸ್ ಗೆ ಕಲ್ಲು ತೂರಾಟ

spot_img
- Advertisement -
- Advertisement -

ಸುಳ್ಯ : ಬಿಜೆಪಿ ಯುವ  ಮುಖಂಡ ಪ್ರವೀಣ್‌ ನೆಟ್ಟಾರ್  ಹತ್ಯೆಯಿಂದ ಪುತ್ತೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ‌ ನಿರ್ಮಾಣವಾಗಿದೆ.

ನಗರದ ಬೊಳುವಾರಿನಲ್ಲಿ ಕಿಡಿಗೇಡಿಗಳು ಸರ್ಕಾರಿ ಬಸ್ಸೊಂದಕ್ಕೆ ಕಲ್ಲು ತೂರಾಟ ನಡೆಸಿದ್ದಾರೆ. ಪುತ್ತೂರಿನಿಂದ  ಮಂಗಳೂರಿಗೆ ಹೋಗುವ ಬಸ್ ಗೆ ಕಲ್ಲೆಸೆದು ಗಾಜು ಪುಡಿಯಾಗಿದೆ.ಈಗಾಗಲೇ ಪುತ್ತೂರಿನಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

- Advertisement -
spot_img

Latest News

error: Content is protected !!