Monday, May 6, 2024
Homeತಾಜಾ ಸುದ್ದಿಮಾದರಿ ಕೃಷಿಕನಾಗಿ ಸ್ಯಾಂಡಲ್ ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ

ಮಾದರಿ ಕೃಷಿಕನಾಗಿ ಸ್ಯಾಂಡಲ್ ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ

spot_img
- Advertisement -
- Advertisement -

ಬೆಂಗಳೂರು: ರಿಯಲ್ ಸ್ಟಾರ್ ಅಂದಾಕ್ಷಣ ಕಣ್ಣಮುಂದೆ ಕಾಣುವ ಚಿತ್ರ ಸ್ಯಾಂಡಲ್‌ವುಡ್ ನಟ ಉಪೆಂದ್ರ. ಅವರದ್ದು ವಿಶಿಷ್ಟ ಮ್ಯಾನರಿಸಂ, ವಿಚಿತ್ರ ಸಂಭಾಷಣೆ, ಗೊಂದಲ ಮೂಡಿಸುವ ನಿರ್ದೇಶನದಿಂದ ಸೈ ಎನಿಸಿಕೊಂಡ ನಟ. ಈಗ ತಾನೊಬ್ಬ ಮಾದರಿ ಕೃಷಿಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಎಲ್ಲರ ಬಾಯಲ್ಲಿ ಓಳು ಬರೀ ಓಳು ಎಂದು ಗುನಿಗುಸುವಂತೆ ಮಾಡಿದ ಉಪೇಂದ್ರ. ಹೀಗೆ‌ ನಿರ್ದೇಶನ, ನಟನೆ, ಹಾಡು, ಸಂಭಾಷಣೆಯಷ್ಟೇ ಅಲ್ಲದೇ ಕಳೆದ ಲೋಕಸಭಾ, ವಿಧಾನಸಭಾ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷದ ಮೂಲಕ ರಾಜಕೀಯದಲ್ಲಿಯೂ ಛಾಪು ಮೂಡಿಸಲು ಪ್ರಯತ್ನಿಸಿದ್ದರು.

ಆದರೆ ಉಪೇಂದ್ರ ಅವರಿಗೆ ರಾಜಕೀಯ ಕೈಹಿಡಿಯಲಿಲ್ಲ. ಬಿಜೆಪಿಗೆ ಪರೋಕ್ಷವಾಗಿ ಬೆಂಬಲಿಸಲು ಉಪೇಂದ್ರ ರಾಜಕೀಯದಲ್ಲಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಕೊರೋನಾವೈರಸ್ ಲಾಕ್ ಡೌನ್ ಇರುವ ಕಾರಣ ಬಿಡುವಾಗಿರುವ ನಟ ತಮ್ಮ ಜಮೀನಿನಲ್ಲಿ ನಾನಾ ಬಗೆಯ ಹಣ್ಣು, ತರಕಾರಿ, ಹೂವಿನ ಬೆಳೆಯನ್ನ ಹಾಕಿದರು. ಅತಿ ಕಡಿಮೆ ವೆಚ್ಚದಲ್ಲಿ ಹೇಗೆ ಬೆಳೆ ಬೆಳೆಯಬೇಕು ಅಂತ ತಿಳಿಸಿಕೊಟ್ಟಿದ್ದಾರೆ.

ಅತಿ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ – ಉಪೇಂದ್ರ This is low cost natural farming – Upendra

ಅತಿ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ.. This is low cost natural farming….-ನಿಮ್ಮ ಉಪೇಂದ್ರ..#natural_farming #upendra #lockdown #Farmer #farmer_upendra #upp #ನೈಸರ್ಗಿಕ_ಕೃಷಿ#prajaakeeya #UPPforKARNATAKA #ಕೃಷಿ#upendrauppi #upendra #uppi #ufc #realstar #direction #Trend #creative #super #kabza #Buddhivanta2 #UPPforKARNATAKA #UttamaPrajaakeeyaParty #HomeMinister #Ravichandra #Realquiz #upendra #hundredquestions #ರಿಯಲ್_ಕ್ವಿಝ್ #superstar #realstar #uppi #upendrafans #karnataka #education #corona #lockdown #answer_now

Posted by Upendra on Saturday, 13 June 2020

- Advertisement -
spot_img

Latest News

error: Content is protected !!