Friday, June 27, 2025
Homeಕರಾವಳಿಮಂಗಳೂರುಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದ ಬಸವ ಹೃದಯಾಘಾತದಿಂದ ಸಾವು

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದ ಬಸವ ಹೃದಯಾಘಾತದಿಂದ ಸಾವು

spot_img
- Advertisement -
- Advertisement -

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದ ಬಸವ ಹೃದಯಾಘಾತದಿಂದ ಶನಿವಾರ ಮೇ 17 ರಂದು ಮಧ್ಯಾಹ್ನದ ವೇಳೆ ಮೃತಪಟ್ಟಿದೆ.

ಈ ಬಸವ ದೇವಾಲಯದ ಉತ್ಸಾವಾದಿ ಕಾರ್ಯಗಳಲ್ಲಿ ಬೆಳ್ಳಿ ಆಭರಣಗಳನ್ನು ಧರಿಸಿ ದೇವರ ಮುಂದೆ ಸಾಗುತ್ತಿದ್ದ ದೃಶ್ಯವೇ ಮನಮೋಹಕವಾಗಿದ್ದು, ಭಕ್ತಾದಿಗಳ ಆಕರ್ಷಣೆಗೆ ಒಳಗಾಗಿತ್ತು. ನಿನ್ನೆ ಎಂನಂತೆಯೇ ಲವಲವಿಕೆಯಲ್ಲಿದ್ದ ಬಸವ ಮಧ್ಯಾಹ್ನ 12.00 ಗಂಟೆ ಸುಮಾರಿಗೆ ಕುಸಿದು ಬಿದ್ದು ಸಾವನ್ನಪ್ಪಿದೆ. ಭೀಮಗಾತ್ರದ ಈ ಬಸವನ ಮೃತ ದೇಹವನ್ನು ಕ್ರೇನ್ ಸಹಾಯದಿಂದ ಸ್ಥಳಾಂತರಿಸಿ ಅಂತ್ಯ ಸಂಸ್ಕಾರ ನಡೆಸಲಾಯಿತು.

- Advertisement -
spot_img

Latest News

error: Content is protected !!