- Advertisement -
- Advertisement -
ಕೊಣಾಜೆ: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮೆರವಣಿಗೆಯ ಮೂಲಕ ಉಳ್ಳಾಲ ನಗರಸಭೆ ಕಾರ್ಯಾಲಯಕ್ಕೆ ಆಗಮಿಸಿದ ಯು.ಟಿ.ಖಾದರ್ ಚುನಾವಣಾಧಿಕಾರಿ ಕೆ.ರಾಜು ಅವರಿಗೆ ನಾಮಪತ್ರ ಸಲ್ಲಿಸಿದ್ರು.
- Advertisement -