- Advertisement -
- Advertisement -
ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಉಳ್ಳಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ.
ಖಾದರ್ಗೆ ಪ್ರಬಲ ಸ್ಪರ್ಧಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ಮೊಯಿನುದ್ದೀನ್ ಬಾವಾ ಸೋಲನುಭವಿಸಿದ್ದಾರೆ. ಯು.ಟಿ.ಖಾದರ್ ಮಂಗಳೂರು ಕ್ಷೇತ್ರದಿಂದ ಸತತ ಗೆಲುವು ಕಂಡಿದ್ದು, ಈ ಬಾರಿಯೂ ಬಹುಮತದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಖಾದರ್ ಮತ್ತೆ 5ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ
- Advertisement -