- Advertisement -
- Advertisement -
ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕು ಕ್ರಿಡಾಂಗಣದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.ನಾಳೆ ಮಧ್ಯಾಹ್ನದ ಬಳಿಕ ವಸಂತ ಬಂಗೇರ ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ.
- Advertisement -