Sunday, May 19, 2024
Homeಕರಾವಳಿಬೆಳ್ತಂಗಡಿ; ಉಜಿರೆಯಲ್ಲಿ ಬೆಂಕಿ ಅನಾಹುತ ಪ್ರಕರಣ: ಘಟನಾ ಸ್ಥಳಕ್ಕೆ ಮಾಜಿ ಶಾಸಕ ಕೆ ವಸಂತ ಬಂಗೇರ...

ಬೆಳ್ತಂಗಡಿ; ಉಜಿರೆಯಲ್ಲಿ ಬೆಂಕಿ ಅನಾಹುತ ಪ್ರಕರಣ: ಘಟನಾ ಸ್ಥಳಕ್ಕೆ ಮಾಜಿ ಶಾಸಕ ಕೆ ವಸಂತ ಬಂಗೇರ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ; ಉಜಿರೆಯಲ್ಲಿ  ಬೆಂಕಿ‌ ಅನಾಹುತ ಸಂಭವಿಸಿದ ಸ್ಥಳಕ್ಕೆ ಬೆಳ್ತಂಗಡಿಯ ಮಾಜಿ ಶಾಸಕ ಕೆ ವಸಂತ ಬಂಗೇರ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು.

ಇದೇ ವೇಳೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಸುರಕ್ಷತಾ ವ್ಯವಸ್ಥೆಯನ್ನು ಅನುಸರಿಸುವಂತೆ ಸೂಚಿಸಿದರು.

- Advertisement -
spot_img

Latest News

error: Content is protected !!