- Advertisement -
- Advertisement -
ಬೆಳ್ತಂಗಡಿ; ಉಜಿರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಸ್ಥಳಕ್ಕೆ ಬೆಳ್ತಂಗಡಿಯ ಮಾಜಿ ಶಾಸಕ ಕೆ ವಸಂತ ಬಂಗೇರ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು.
ಇದೇ ವೇಳೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಸುರಕ್ಷತಾ ವ್ಯವಸ್ಥೆಯನ್ನು ಅನುಸರಿಸುವಂತೆ ಸೂಚಿಸಿದರು.
- Advertisement -