- Advertisement -
![]()
- Advertisement -
ಕನಕಮಜಲು: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಆನೆಗುಂಡಿ ಸಿ.ಆರ್.ಸಿ. ಕಾಲನಿ ನಿವಾಸಿ ವೆಟ್ರಿವೇಲು ಎಂಬವರು ಅಲ್ಪಕಾಲದ ಅಸೌಖ್ಯದಿಂದಾಗಿ ಜೂ.12ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಮಹೇಶ್ವರಿ, ಪುತ್ರರಾದ ರಾಜೇಶ್ ಕುಮಾರ್, ಸೆಲ್ವಕುಮಾರ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -


