- Advertisement -
- Advertisement -
ಮಂಗಳೂರು: ಅದ್ದೂರಿ ಮೆರವಣಿಗೆಯೊಂದಿಗೆ ಪಾಲಿಕೆ ಕಚೇರಿಗೆ ಆಗಮಿಸಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ ಕಾಮತ್ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ರು.
ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಕೂಡಾ ಉಪಸ್ಥಿತರಿದ್ರು. ಅದ್ಧೂರಿ ಮೆರವಣೆಗೆಯಲ್ಲಿ ಸಹಸ್ರಾರು ಕಾರ್ಯಕರ್ತರು ಭಾಗಿಯಾದ್ರು. ಮೆರವಣಿಗೆಗೂ ಮುನ್ನ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು.
- Advertisement -