Thursday, May 9, 2024
Homeಕರಾವಳಿಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ ಕಾಮತ್‌ ನಾಮಪತ್ರ ಸಲ್ಲಿಕೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ ಕಾಮತ್‌ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಮಂಗಳೂರು: ಅದ್ದೂರಿ ಮೆರವಣಿಗೆಯೊಂದಿಗೆ ಪಾಲಿಕೆ ಕಚೇರಿಗೆ ಆಗಮಿಸಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ ಕಾಮತ್‌ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ರು.

ಈ ವೇಳೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಕೂಡಾ ಉಪಸ್ಥಿತರಿದ್ರು. ಅದ್ಧೂರಿ ಮೆರವಣೆಗೆಯಲ್ಲಿ  ಸಹಸ್ರಾರು ಕಾರ್ಯಕರ್ತರು ಭಾಗಿಯಾದ್ರು. ಮೆರವಣಿಗೆಗೂ ಮುನ್ನ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು.

- Advertisement -
spot_img

Latest News

error: Content is protected !!