Friday, May 17, 2024
Homeಕರಾವಳಿದೆಹಲಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

ದೆಹಲಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

spot_img
- Advertisement -
- Advertisement -

ನವದೆಹಲಿ; ಧರ್ಮಸ್ಥಳದ ಧರ್ಮಾಧಿಕಾರಿ, ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಸಚಿವ  ಧರ್ಮೇಂದ್ರ ಪ್ರದಾನ್‌ರವರನ್ನು ಗುರುವಾರ ಸೌಹಾರ್ದಯುತವಾಗಿ ಭೇಟಿಯಾದರು.

ಈ ವೇಳೆ ಧರ್ಮಸ್ಥಳದ ಶೈಕ್ಷಣಿಕ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಚಿವರು ಹೆಗ್ಗಡೆಯವರಿಗೆ ಪುರಿ ಜಗನ್ನಾಥ ದೇವರ ಕಲಾತ್ಮಕ ಫೋಟೋ ನೀಡಿ ಗೌರವಿಸಿದರು.

- Advertisement -
spot_img

Latest News

error: Content is protected !!