- Advertisement -
- Advertisement -
ನವದೆಹಲಿ; ಧರ್ಮಸ್ಥಳದ ಧರ್ಮಾಧಿಕಾರಿ, ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಸಚಿವ ಧರ್ಮೇಂದ್ರ ಪ್ರದಾನ್ರವರನ್ನು ಗುರುವಾರ ಸೌಹಾರ್ದಯುತವಾಗಿ ಭೇಟಿಯಾದರು.
ಈ ವೇಳೆ ಧರ್ಮಸ್ಥಳದ ಶೈಕ್ಷಣಿಕ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಚಿವರು ಹೆಗ್ಗಡೆಯವರಿಗೆ ಪುರಿ ಜಗನ್ನಾಥ ದೇವರ ಕಲಾತ್ಮಕ ಫೋಟೋ ನೀಡಿ ಗೌರವಿಸಿದರು.
- Advertisement -