Friday, May 17, 2024
Homeಕರಾವಳಿಉಪರಾಷ್ಟ್ರಪತಿ ಜಗ್ ದೀಪ್ ಧನಕರ್ ಅವರನ್ನು ಭೇಟಿ ಮಾಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಉಪರಾಷ್ಟ್ರಪತಿ ಜಗ್ ದೀಪ್ ಧನಕರ್ ಅವರನ್ನು ಭೇಟಿ ಮಾಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

spot_img
- Advertisement -
- Advertisement -

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆಯವರು ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗ್ ದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದ್ರು.

ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಉಪರಾಷ್ಟ್ರಪತಿಗಳನ್ನು ಗೌರವಿಸಿ, ಧರ್ಮಸ್ಥಳಕ್ಕೆ ಆಹ್ವಾನಿಸಿದ್ರು.

- Advertisement -
spot_img

Latest News

error: Content is protected !!