Monday, June 30, 2025
Homeಕರಾವಳಿಮಂಗಳೂರುನವಕಾರ್ ಮಹಾಮಂತ್ರ ದಿವಸ್ ನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ನವಕಾರ್ ಮಹಾಮಂತ್ರ ದಿವಸ್ ನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

spot_img
- Advertisement -
- Advertisement -

ನವದೆಹಲಿ: ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿಣರಿದ್ದರು. ಜಗತ್ತಿನ ೧೦೮ ದೇಶಗಳಲ್ಲಿ ಈ ಆಚರಣೆ ಬುಧವಾರ ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.

- Advertisement -
spot_img

Latest News

error: Content is protected !!