Sunday, April 28, 2024
Homeಕರಾವಳಿಬೆಳ್ತಂಗಡಿ : ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೊರಟ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

ಬೆಳ್ತಂಗಡಿ : ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೊರಟ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

spot_img
- Advertisement -
- Advertisement -

ಬೆಳ್ತಂಗಡಿ : ಅಯೋಧ್ಯೆ ಉದ್ಘಾಟನೆಗೆ ಇಂದು 9:30 ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣದಿಂದ ವಿಶೇಷ SBS ವಿಮಾನದಲ್ಲಿ ಅಯೋಧ್ಯೆ ಗೆ ಹೊರಟ ರವಿಶಂಕರ್ ಗುರೂಜಿ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು.

ನಾಳೆ ನಡೆಯುವ ಅಯೋಧ್ಯೆ ಉದ್ಘಾಟನೆಯಲ್ಲಿ ಇಬ್ಬರೂ ಕೂಡ ವಿವಿಐಪಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.

- Advertisement -
spot_img

Latest News

error: Content is protected !!