Saturday, May 18, 2024
Homeಕರಾವಳಿಶಿರಾಡಿ ಘಾಟಿನಲ್ಲಿ ವಾಹನ ಅಪಘಾತ, ಬೆಳ್ತಂಗಡಿಯ ಯುವಕ ಸಾವು ,ಹಲವರಿಗೆ ಗಾಯ

ಶಿರಾಡಿ ಘಾಟಿನಲ್ಲಿ ವಾಹನ ಅಪಘಾತ, ಬೆಳ್ತಂಗಡಿಯ ಯುವಕ ಸಾವು ,ಹಲವರಿಗೆ ಗಾಯ

spot_img
- Advertisement -
- Advertisement -

ಬೆಳ್ತಂಗಡಿ : ಇಂದು ಸಂಜೆ ಶಿರಾಡಿಯ ಘಾಟ್ ನ ದಾರಿಮದ್ಯೆ ಟಿಟಿ ವಾಹನಕ್ಕೆ ಬೆಳ್ತಂಗಡಿ ತಾಲೂಕಿನ ಕಳೆಂಜ(ಶಾಲೆಮನೆ)ಯ ಜೀತೋ ವಾಹನ ಡಿಕ್ಕಿ ಹೊಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ಜಿಲ್ಲೆಯ ಶಿರಾಡಿಗಡಿ ದೈವಸ್ಥಾನಕ್ಕೆ ಹೋಗಿ ಹರಕೆ ತೀರಿಸಿ ಹಿಂತಿರುಗಿ ಬರುವಾಗ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!