- Advertisement -
- Advertisement -
ಬಂಟ್ವಾಳ: ಮಾಣಿ ಗ್ರಾಮ ದೈವದ ಗಡಿ ಪ್ರಧಾನ, ಪ್ರಗತಿ ಪರ ಕೃಷಿಕ ಪಲ್ಲತ್ತಿಲ ವೆಂಕಪ್ಪ ಪೂಜಾರಿಯವರು ಅಲ್ಪ ಕಾಲದ ಅಸೌಖ್ಯದಿಂದ ವಿಧಿವಶರಾಗಿದ್ದಾರೆ.
ಇವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆಗೆ ಅವರ ಸ್ವಗ್ರಹ ಪಲ್ಲತ್ತಿಲದಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
- Advertisement -