- Advertisement -
- Advertisement -
ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲಿಗೆ ಹರಿತವಾದ ಆಯುಧದಿಂದ ಗಾಯಗೊಳಿಸಿರುವ ಘಟನೆ ಕರ್ನಾಟಕ-ಕೇರಳ ಗಡಿ ಪ್ರದೇಶದ ಅಡ್ಯನಡ್ಕ ಎಂಬಲ್ಲಿ ನಡೆದಿದೆ.
ಇಲ್ಲಿನ ಕೆದುಮೂಲೆ ನಿವಾಸಿಯೊಬ್ಬರ ಸಾಕು ದನವನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಈ ಮಧ್ಯೆ ದನದ ಕಾಲನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ದುಷ್ಕರ್ಮಿಗಳು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸಿ ಕೃತ್ಯ ಮೆರೆದಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
- Advertisement -