- Advertisement -
- Advertisement -
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕೊಂಚಾಡಿಯ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಂಯಂಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ವಿಶ್ವ ಸಾರಸ್ವತ ಸಂಗಮ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿಯವರು ಶ್ರೀಗಳನ್ನು ಭೇಟಿ ಮಾಡಿ ಆರ್ಶೀವಾದ ಪಡೆದರು. ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ಬಿಜೆಪಿ ಮುಖಂಡ ಪ್ರಶಾಂತ್ ಪೈಮಾರೂರು ಶಶಿಧರ್ ಪೈ , ಮತ್ತಿತರರು ಉಪಸ್ಥಿತರಿದ್ದರು .
- Advertisement -