- Advertisement -
- Advertisement -
ಬ್ರಹ್ಮಾವರ: ಬಾರಕೂರು ಧರ್ಮಶಾಲೆ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನಕ್ಕೆ ಕೇರಳದ ತಿರುವನಂತಪುರಮದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮಹಾರಾಜರಾದ ಪದ್ಮನಾಭ ವರ್ಮರು ಆಗಮಿಸಿದ್ರು. ಅರ್ಚಕ ಅನಂತಪದ್ಮನಾಭ ಇವರಿಂದ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಹಾರಾಜರ ಆಪ್ತ ಕಾರ್ಯದರ್ಶಿ ರಾಮ ಮೋಹನ್, ನಿವೃತ್ತ ಮುಖ್ಯೋಪಾಧ್ಯಾಯಿನಿ ನಾಗರತ್ನ, ಬಿ.ಹೆಬ್ಬಾರ್, ಭಜನಾ ಗುರುಗಳಾದ ರಾಘವೇಂದ್ರ ರಾವ್, ಆಡಳಿತ ಸಮಿತಿಯ ಸುರೇಶ್ ಸುಭಾನು, ಭಕ್ತಾದಿಗಳು ಉಪಸ್ಥಿತರಿದ್ದರು.
- Advertisement -