- Advertisement -
- Advertisement -
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದ ವಿಟ್ಲ ಸೀಮೆಯ ಮಹತೋಭಾರ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ವಿ.ಆರ್.ಸಿ ವಿಟ್ಲ ಇದರ ಆಶ್ರಯದಲ್ಲಿ 29ನೇ ವರ್ಷದ ಕಾಣಿಕೆಯಾಗಿ ವಿಟ್ಲೋತ್ಸವ-2022 ನಡೆಯಲಿದೆ.
ನಟ ಸ್ವರಾಜ್ ಶೆಟ್ಟಿ ಅಭಿನಯದ ‘ಶಿವದೂತೆ ಗುಳಿಗೆ’ ಎಂಬ ವಿಭಿನ್ನ ಶೈಲಿಯ ತುಳು ನಾಟಕ ಜ.20ರಂದು ವಿಟ್ಲ ರಥದ ಗದ್ದೆಯಲ್ಲಿ ನಡೆಯಲಿದೆ.
- Advertisement -