- Advertisement -
- Advertisement -
ಪುತ್ತೂರು : ವಿವೇಕಾನಂದ ಕಾಲೇಜಿನ ಪ್ರಾಶುಂಪಾಲರಾಗಿ ಕಾರ್ಯ ನಿರ್ವಹಿಸಿದ್ದ ಡಾ. ಶ್ರೀಧರ್ ಭಟ್ ಬಡೆಕ್ಕಿಲ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಶ್ರೀಧರ್ ಭಟ್ ಅವರು ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರು ಕುಟುಂಬಸ್ಥರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -